ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- --ಜೇಡರ ದಾಸಿಮಯ್ಯ

07:02 AM Jul 08, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

 

ತಾಯ ಗರ್ಭದ ಶಿಶು ತಾಯ ಕುರುಹನರಿಯದು.

ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.

ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ! ರಾಮನಾಥ.

 

-ಜೇಡರ ದಾಸಿಮಯ್ಯ

Tags :
ವಚನ  -ಜೇಡರ ದಾಸಿಮಯ್ಯ
Advertisement
Next Article