For the best experience, open
https://m.bcsuddi.com
on your mobile browser.
Advertisement

ವಚನ   -----ಡಕ್ಕೆಯ ಬೊಮ್ಮಣ್ಣ

07:29 AM Sep 02, 2024 IST | BC Suddi
ವಚನ        ಡಕ್ಕೆಯ ಬೊಮ್ಮಣ್ಣ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

Advertisement

ಕಾಲ ಮೇಲೆ ಬಂದ ಮಾರಿ ಕಾಡುತ್ತಿದೆ ಜಗವೆಲ್ಲವ.

ಕಾಲವೆಂಬ ಕಾಯವನರಿದು,

ಮನವೆಂಬ ಮಾರಿಯ ಭವಗೆಡಿಸಿ

ನಾ ತಂದೆ ಜ್ಞಾನಶಕ್ತಿಯ.

ಆ ಶಕ್ತಿಯ ಧರ್ಮದಲ್ಲಿ ಮುಕ್ತಿಯ ಗಳಿಸಬಲ್ಲಡೆಕಾಲಾಂತಕ ಭೀಮೇಶ್ವರಲಿಂಗವು ಅವರವರಂಗಕ್ಕೆಹಿಂಗದಿಪ್ಪನು.

-ಡಕ್ಕೆಯ ಬೊಮ್ಮಣ್ಣ

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
Author Image

Advertisement