ವಚನ: -ತುರುಗಾಹಿ ರಾಮಣ್ಣ .!
07:47 AM Oct 07, 2024 IST | BC Suddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
Advertisement
ದೃಷ್ಟಿಯ ದೃಷ್ಟದಿಂದ ಮೋಹದ ಲವಲವಿಕೆ.
ಮೋಹದ ಲವಲವಿಕೆಯಿಂದ ಸ್ವರ್ಶನದ ಉಭಯದ ಕೂಟ ಏಕವಾದಲ್ಲಿ
ಹಿಂದಣ ಕುರುಹು ಮುಂದಣ ಲಕ್ಷ ್ಯ ಅಲಕ್ಷ ್ಯನಾಗಿ
ದಂಪತಿ ದ್ವಂದ್ವವಿಲ್ಲದೆ, ನಿಜವೆಂಬ ಕುರುಹು ಅರಿಕೆದೋರದೆ
ಅವಿರಳ ನಾಮಶೂನ್ಯವಾದದು
ಗೋಪತಿನಾಥ ವಿಶ್ವೇಶ್ವರಲಿಂಗವು ಹೃತ್ಕಮಲದಲ್ಲಿವಿಶ್ರಾಂತಿಯಾದ ಇರವು.
-ತುರುಗಾಹಿ ರಾಮಣ್ಣ