ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:    -ತುರುಗಾಹಿ ರಾಮಣ್ಣ .!

07:47 AM Oct 07, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ದೃಷ್ಟಿಯ ದೃಷ್ಟದಿಂದ ಮೋಹದ ಲವಲವಿಕೆ.

ಮೋಹದ ಲವಲವಿಕೆಯಿಂದ ಸ್ವರ್ಶನದ ಉಭಯದ ಕೂಟ ಏಕವಾದಲ್ಲಿ

ಹಿಂದಣ ಕುರುಹು ಮುಂದಣ ಲಕ್ಷ ್ಯ ಅಲಕ್ಷ ್ಯನಾಗಿ

ದಂಪತಿ ದ್ವಂದ್ವವಿಲ್ಲದೆ, ನಿಜವೆಂಬ ಕುರುಹು ಅರಿಕೆದೋರದೆ

ಅವಿರಳ ನಾಮಶೂನ್ಯವಾದದು

ಗೋಪತಿನಾಥ ವಿಶ್ವೇಶ್ವರಲಿಂಗವು ಹೃತ್ಕಮಲದಲ್ಲಿವಿಶ್ರಾಂತಿಯಾದ ಇರವು.

 

-ತುರುಗಾಹಿ ರಾಮಣ್ಣ

Tags :
ವಚನ:    -ತುರುಗಾಹಿ ರಾಮಣ್ಣ .!
Advertisement
Next Article