ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:   -ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ

06:56 AM Jun 04, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಗಾತ್ರಗಳು ಸಕೀಲವಾಗದ ಮುನ್ನ ಪುಡಿಸಿ,

ದೃಷ್ಟಿ ನರನರಸದ ಮುನ್ನ ನೋಡಿ,

ಮತಿ ಮರೆಯದ ಮುನ್ನ ಲಿಂಗಾಲಿಂಗೆನ್ನಿ,

ಸಿರಿ ತೊಲಗದ ಮುನ್ನ ಜಂಗಮಕ್ಕೆ ನೀಡಿ,

ತ್ರೈಲೋಚನ ಮನೋಹರ ಮಾಣಿಕೇಶ್ವರ[ಲಿಂಗ]ಸಹವಾಗದನಿಟ್ಟರೆ ಮರಳಿಬಾಹುದೋ.

 

-ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ

Tags :
ವಚನ:   -ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ
Advertisement
Next Article