ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:   -ದಸರಯ್ಯ

07:26 AM Jun 14, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಎಲು ನರ ಚರ್ಮ ಮಜ್ಜೆ ಮಾಂಸದೊಳಗಾದ

ಕ್ರಿಮಿ ಎನ್ನಂಗದೊಳು ಹುಟ್ಟಿ,

ಮಲ ಹುಣ್ಣು ಉಗುಳುಗಳಲ್ಲಿ ಬೀಳುವುದ ಕಂಡು

ಅವ ನಾ ರಕ್ಷಿಸಿದೆನೆ?

ಅವು ಬೀಳಬೇಕೆಂದು ನಾ ಶಿಕ್ಷಿಸಿದೆನೆ?

ಇಂತೀ ಜೀವದ ದೃಷ್ಟವ ಕಂಡು

ಎನಗಿದೆತ್ತಣ ಸರ್ವ ಜೀವದಯ

ಈ ರಕ್ತದ ಲೇಪವ ಬಿಡಿಸಾ,

ಕಲ್ಲು ಮಣ್ಣು ಮರನಂತೆಚೆನ್ನ ದಸರೇಶ್ವರಲಿಂಗಾ.

 

-ದಸರಯ್ಯ

Tags :
ವಚನ:   -ದಸರಯ್ಯ
Advertisement
Next Article