ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ   ---ದಾಸೋಹದ ಸಂಗಣ್ಣ

07:18 AM Aug 23, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

: ಹರಿದ ನೀರಿನ ಅಡಿಯ ಕಾಣಬಹುದಲ್ಲದೆ

ನಿಂದ ಇಂಗಡಲಿನ ಅಡಿಯ ಕಂಡವರುಂಟೆ?

ಚಲನೆಯಿಂದ ತೋರುವ ತೋರಿಕೆಯ ಕಾಣಬಹುದಲ್ಲದೆ

ಶಬ್ದ ಮುಗ್ಧವಾದ ಶರಣನ ಚಿತ್ತವ ಭೇದಿಸಬಹುದೆ?

ಅದು ಸರಿಹರಿದ ಸಂಬಂಧ.

ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,

ಮಾತುಳಂಗ ಮಧುಕೇಶ್ವರನು.

-ದಾಸೋಹದ ಸಂಗಣ್ಣ

Tags :
ವಚನ - ದಾಸೋಹದ ಸಂಗಣ್ಣ
Advertisement
Next Article