ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:  -ನಿಜಗುಣಯೋಗಿ

07:28 AM Jun 03, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಆನು ನೀನೆಂಬ ಸಂದೇಹ ಗಗನಕ್ಕೆ ಕೈಯನಿಟ್ಟಂತೆ!

ಕೈ ಗಗನವ ನುಂಗಿತ್ತೊ, ಗಗನ ಕೈಯ ನುಂಗಿತ್ತೊ ಎಂಬುದ

ನಿನ್ನ ನೀ ತಿಳಿದು ತಿಳಿವಿನ ಕಣ್ಣಿಂದ ನೋಡಯ್ಯಾ.

ನಿಜಗುಣವೆಂಬ ಆನಂದರತ್ನವನುಂಗಿದ ರುಚಿಯನು ಏನೆಂದು ಉಪಮಿಸುವೆ?

 

-ನಿಜಗುಣಯೋಗಿ

Tags :
ವಚನ:  -ನಿಜಗುಣಯೋಗಿ
Advertisement
Next Article