ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- -ನುಲಿಯ ಚಂದಯ್ಯ

07:15 AM Jun 26, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ನುಡಿದ ಮಾತಿಂಗೆ ತಡಬಡ ಬಂದಲ್ಲಿ

ನುಡಿದ ಭಾಷೆಗೆ ಭಂಗ ನೋಡಾ.

ಹಿಡಿದ ಕುಳಕ್ಕೆ ಹಾನಿ ಬಂದಲ್ಲಿ

ಒಡಲನಿರಿಸುವದೆ ಭಂಗ ನೋಡಯ್ಯಾ.

ಇದು ಕಾರಣ ನಡೆ ನುಡಿ ಶುದ್ಧವಿಲ್ಲದಿದ್ದಡೆ

ಚಂದೇಶ್ವರಲಿಂಗವಾದಡೂ ತಪ್ಪನೊಳಕ್ಕೊಳ್ಳ ಕಾಣಾಮಡಿವಾಳಯ್ಯಾ.

 

-ನುಲಿಯ ಚಂದಯ್ಯ

Tags :
ವಚನ : --ನುಲಿಯ ಚಂದಯ್ಯ
Advertisement
Next Article