ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ : --ನುಲಿಯ ಚಂದಯ್ಯ

07:31 AM Feb 05, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಗೋಡೆಯ ತೊಳೆದು ಕೆಸರ ಕೆಡಿಸಿಹೆನೆಂದಡೆ,

ಅದಾರ ವಶ?

ನೇಮಕ್ಕೆ ಕಡೆ ನಡು ಮೊದಲಿಲ್ಲ.

ಒಂದ ಬಿಟ್ಟು ಒಂದ ಹಿಡಿದೆಹೆನೆಂದಡೆ, ಸಂದಿಲ್ಲದ ಸಂಶಯ.ಅದು ಚಂದೇಶ್ವರಲಿಂಗಕ್ಕೆ ದೂರ ಮಡಿವಾಳಯ್ಯಾ.

 

-ನುಲಿಯ ಚಂದಯ್ಯ

Tags :
ವಚನ : --ನುಲಿಯ ಚಂದಯ್ಯ
Advertisement
Next Article