For the best experience, open
https://m.bcsuddi.com
on your mobile browser.
Advertisement

ವಚನ---ಪ್ರಸಾದಿ ಭೋಗಣ್ಣ

07:35 AM Jul 20, 2024 IST | Bcsuddi
ವಚನ   ಪ್ರಸಾದಿ ಭೋಗಣ್ಣ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

Advertisement

ಬೀಜವ ಕಳೆದು ತರು ಬೆಳೆದಂತೆ

ತರುವ ಕಳೆದು ಬೀಜ ಆ ತರುವಿಂಗೆ ಕುರುಹಾದಂತೆ

ಪರಮ ಜೀವನ ಕಳೆದು

ಆ ಜೀವಕ್ಕೆ ತಾ ಪರಮನೆಂಬ ಪರಿಭ್ರಮಣವ ಕಳೆದು ಪರಶಕ್ತಿಸಮೇತವಾದಲ್ಲಿ

ಮರದಲ್ಲಿ ಹುಟ್ಟಿದ ಕಿಚ್ಚು, ಮರ ನಷ್ಟವಾಗಿ ತಾ ನಷ್ಟವಾದಂತೆ

ಅರಿದ ಅರಿವು ಕುರುಹಿನಲ್ಲಿ ಪರಿಹರಿಸಿದ ಮತ್ತೆ

ತೆರೆ ದರುಶನ ಉಭಯವಡಗಿತ್ತುಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.

-ಪ್ರಸಾದಿ ಭೋಗಣ್ಣ

Tags :
Author Image

Advertisement