For the best experience, open
https://m.bcsuddi.com
on your mobile browser.
Advertisement

ವಚನ:  --ಬಸವಣ್ಣ

07:13 AM May 31, 2024 IST | Bcsuddi
ವಚನ     ಬಸವಣ್ಣ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಪುಣ್ಯಪಾಪವೆಂಬ ಉಭಯಕರ್ಮವನಾರು ಬಲ್ಲರಯ್ಯಾ

ಇವನಾರುಂಬರು

ಕಾಯ ತಾನುಂಬಡೆ ಕಾಯ ತಾ ಮಣ್ಣು,

ಜೀವ ತಾನುಂಬಡೆ ಜೀವ ತಾ ಬಯಲು,

ಈ ಉಭಯನಿರ್ಣಯವ ಕೂಡಲಸಂಗಮದೇವಾ,

ನಿಮ್ಮ ಶರಣ ಬಲ್ಲ.

-ಬಸವಣ್ಣ

Tags :
Author Image

Advertisement