ವಚನ- -ಬಸವಣ್ಣ..!
07:14 AM Jun 28, 2024 IST
|
Bcsuddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
Advertisement
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ
ದೂಷಕನವನೊಬ್ಬ ದೇಶವ ಕೊಟ್ಟಡೆ,
ಆಸೆಮಾಡಿ ಅವನ ಹೊರೆಯಲಿರಬೇಡ.
ಮಾದಾರ ಶಿವಭಕ್ತನಾದಡೆ,
ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ,
ತೊತ್ತಾಗಿಪ್ಪುದು ಕರ ಲೇಸಯ್ಯಾ.
ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು,
ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.
-ಬಸವಣ್ಣ
Next Article