ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- -ಬಹುರೂಪಿ ಚೌಡಯ್ಯ .!

07:49 AM Oct 21, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಅನುದಿನಂಗಳೆಂಬವು ಪ್ರಣತೆಯಾಗಿ,

ವರುಷವೆಂಬವು ಬತ್ತಿಯಾಗಿ,

ಜೀವಜಾತಿಯ ಬೆಳಗ ಬೆಳಗಿನಲರಿಯಬೇಕು.

ಬೆಳಗುಳ್ಳಲ್ಲಿ ಆತ ನಡೆಸಿದಂತೆ ನಡೆಯಬೇಕು.

ಬೆಳಗುಳ್ಳಲ್ಲಿ ಆತ ನುಡಿಸಿದಂತೆ ನುಡಿಯಬೇಕು.

ಎಣ್ಣೆಯೆಂಬ ಜವ್ವನ ಸವೆಯದ ಮುನ್ನ,

ಬೆಳಗು ಕತ್ತಲೆಯಾಗದ ಮುನ್ನರೇಕಣ್ಣಪ್ರಿಯ ನಾಗಿನಾಥಿÁ, ಬೆಳಗ ಬೆಳಗಿನಲರಿಯಬೇಕು.

 

-ಬಹುರೂಪಿ ಚೌಡಯ್ಯ

Tags :
ವಚನ : -- -ಬಹುರೂಪಿ ಚೌಡಯ್ಯ
Advertisement
Next Article