For the best experience, open
https://m.bcsuddi.com
on your mobile browser.
Advertisement

ವಚನ : -ಬಿಬ್ಬಿ ಬಾಚಯ್ಯ

07:14 AM Feb 04, 2024 IST | Bcsuddi
ವಚನ    ಬಿಬ್ಬಿ ಬಾಚಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಬೀಜವಿಲ್ಲದೆ ಬಿತ್ತು ಹುಟ್ಟುವ ತೆರನಾವುದು ?

ತೊಟ್ಟಿಲ್ಲದೆ ಹಣ್ಣು ಇಪ್ಪ ತೆರನಾವುದು ?

ಇಷ್ಟವಿಲ್ಲದೆ ಚಿತ್ತ ಅಪ್ಪುವ ಠಾವಾವುದು ?

ಇಂತೀ ಭೇದದಲ್ಲಿ ಭೇದಕನಾಗಿ

ಎರಡಳಿದು ವೇಧಿಸಿ ನಿಂದಲ್ಲಿಯೆಏಣಾಂಕಧರ ಸೋಮೇಶ್ವರಲಿಂಗದಲ್ಲಿ ಪ್ರಾಣಲಿಂಗಿಯ ಸ್ಥಲ.

-ಬಿಬ್ಬಿ ಬಾಚಯ್ಯ

Tags :
Author Image

Advertisement