ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- ---ಭೋಗಣ್ಣ     .!

07:44 AM Oct 20, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಪಕ್ಕ ಮುರಿದ ಹಕ್ಕಿಯಂತೆ, ಸಾಸಿವೆಯನೊಕ್ಕಿದ ಎತ್ತಿನಂತೆ,

ಬೆಳಗ ಕಂಡು ಮೈಮರೆದ ಹುಲ್ಲೆಯಂತೆ,

ಅಳಿಕುಲಕ್ಕೆ ವಿಷವಾದ ಸಂಪಿಗೆಯ ಪುಷ್ಪದಂತೆ,

ಎನ್ನ ತನು ಮನ ಕುಲಕ್ಕೆ

ನಿಮ್ಮ ನೆನಹೆಂಬ ಜ್ವಾಲೆ ತಾಗಿ ಸತ್ತೆನಯ್ಯಾ ಸಾಯದಂತೆ.

ಹುಲ್ಲಸರವಿಯಲ್ಲಿ ಕಟ್ಟಿದ ಕಿಚ್ಚಿನಂತೆ, ಬೇಯದಂತೆ ಬೆಂದೆನಾಗಿನಿಜಗುರು ಭೋಗೇಶ್ವರಾ, ನಿಮ್ಮ ಸಂಗಸುಖವದೇಕೊ ?

 

-ಭೋಗಣ್ಣ

Tags :
ವಚನ : -ಭೋಗಣ್ಣ
Advertisement
Next Article