For the best experience, open
https://m.bcsuddi.com
on your mobile browser.
Advertisement

ವಚನ : --   -ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ

07:17 AM Nov 23, 2023 IST | Bcsuddi
ವಚನ         ಮಡಿವಾಳಪ್ಪ   ಕಡಕೋಳ ಮಡಿವಾಳಪ್ಪ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ಬಂದದ್ದು ಅತಿಗಳೆಯದೆ, ಬಾರದ್ದು ಬಯಸದೆ

ಷಡ್ರಸವನೊಂದುಮಾಡಿಕೊಂಡು ಸವಿದುಂಡು

ಚಿಂತೆಗೆಟ್ಟು ಸಂತೋಷವು ಅಳವಟ್ಟು

ನಗಿಗೆ ಹಗೆಗೆ ಒಂದಾಗಿ, ಝಗಝಗನೆ ಹೊಳೆದು

ವೈರಾಗ್ಯವೇ ಆರೋಗ್ಯವಾಗಿ ಭವರೋಗಬ್ಯಾನಿಗೆ ನೆಲಿಯಾಗಿ

ಸತ್ತು ಸತ್ತು ಹೋಯಿತು ಅನಂತಕಾಲ ಅನಂತಜನ್ಮ.ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.

-ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ

Tags :
Author Image

Advertisement