ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ - -ಮಡಿವಾಳ ಮಾಚಿದೇವ

07:40 AM Oct 30, 2023 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಣ್ಣು ನೋಡಿ ರೂಪ ಹೇಳದಂತಿರಬೇಕು.

ಕಿವಿ ಕೇಳಿ ಶಬ್ದವ ನುಡಿಯಲರಿಯದಂತಿರಬೇಕು.

ಮನವುಂಡು ಡರ್ರನೆ ತೇಗಿ ರುಚಿಯ ಪೇಳಲರಿಯದಂತಿರಬೇಕು.

ಮನವ ತೋರುವ ಗುರುವಿನ ಕಾರುಣ್ಯದನುವ ಕಾಬ ಶಿಷ್ಯಂಗೆ,ಮನೋಮೂರ್ತ ಮುನ್ನವೆಯಾಯಿತ್ತೆಂದ ಕಲಿದೇವಯ್ಯ.

 

-ಮಡಿವಾಳ ಮಾಚಿದೇವ

Tags :
ವಚನ - -ಮಡಿವಾಳ ಮಾಚಿದೇವ
Advertisement
Next Article