For the best experience, open
https://m.bcsuddi.com
on your mobile browser.
Advertisement

ವಚನ:   ---ಮಧುವಯ್ಯ

06:57 AM Jun 13, 2024 IST | Bcsuddi
ವಚನ       ಮಧುವಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಪಕ್ಷಿಯ ಕುಕ್ಕೆಯೊಳಗಿಕ್ಕಿ ಮಾರಬಹುದಲ್ಲದೆ

ಮತ್ತಗಜವ ಮಾರಬಹುದೆ ಅಯ್ಯಾ ?

ಚಿತ್ರವ ಬರೆವುದಕ್ಕೆ ಲೆಕ್ಕಣಿಕೆಯಲ್ಲದೆ ಚಿತ್ತಜಗುಂಟೆ ?

ಪುನರಪಿ ವಸ್ತುವನರಿವುದಕ್ಕೆ ಹೊತ್ತುಗೊತ್ತುಂಟೆ ?ಅರ್ಕೇಶ್ವರನ ಕೂಡುವುದಕ್ಕೆ ತತ್ಕಾಲವುಂಟೆ ?

-ಮಧುವಯ್ಯ

Tags :
Author Image

Advertisement