ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ : -ಮನುಮುನಿ ಗುಮ್ಮಟದೇವ

07:21 AM Nov 24, 2023 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನೋಡುವ ನಯನ ತೆರಪಾದಡೇನು,

ಆಡುವ ಬೊಂಬೆಯಿಲ್ಲದ ಮತ್ತೆ ?

ಗಾಡದ ಘಟ ಇದ್ದಡೇನು, ಮಾತಾಡುವ ಆತ್ಮನಿಲ್ಲದಂತೆ.

ರೂಢಿಯಲ್ಲಿ ಬೋಧಕರಿದ್ದಡೇನು,

ನಿಗಮಗೋಚರನ ವೇದಿಸಬೇಕು.

ಇದು ಬೋಧಕ ಗುರುವಿನ ಅರಿವು, ಇದು ಸಿದ್ಧ.

ಗುಡಿಯ ಗುಮ್ಮಟನಾಥನ ಒಡೆಯ

ಅಗಮ್ಯೇಶ್ವರಲಿಂಗದಲ್ಲಿ ಗುರುನಿರ್ವಾಣಸ್ಥಲ.

 

-ಮನುಮುನಿ ಗುಮ್ಮಟದೇವ

Tags :
ವಚನ : -ಮನುಮುನಿ ಗುಮ್ಮಟದೇವ
Advertisement
Next Article