For the best experience, open
https://m.bcsuddi.com
on your mobile browser.
Advertisement

ವಚನ:    -- -ಮಾದಾರ ಧೂಳಯ್ಯ .!

07:14 AM Sep 27, 2024 IST | BC Suddi
ವಚನ         ಮಾದಾರ ಧೂಳಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

Advertisement

ವಚನ:

ನಡೆವಾತನ ಕಾಲ ತರಿದು, ಕೊಡುವಾತನ ಕೈಯ ಮುರಿದು,

ನುಡಿವಾತನ ನಾಲಗೆಯ ಕಿತ್ತು, ನೋಡುವಾತನ ಕಣ್ಣ ಕಳೆದು,

ಅರಿದೆಹೆನೆಂಬ ಸೂತಕವ ಮುನ್ನವೆ ಮರೆದು, ಅರಿದ ಮತ್ತೆ

ತರುವಿನ ಶಾಖೆಯಲ್ಲಿ ತೋರುವ ಅರಗಿನ ಉರಿಯ ಯೋಗದಂತೆ,

ತನುವಿನ ಮೇಲಣ ಕುರುಹು, ಮನದ ಮೇಲಣ ಸೂತಕ.

ನೆನಹು ನಿಷ್ಪತ್ತಿಯಾದಲ್ಲಿ,

ಕಾಮಧೂಮ ಧೂಳೇಶ್ವರ, ಏನೂ ಎನಲಿಲ್ಲ.

-ಮಾದಾರ ಧೂಳಯ್ಯ

Tags :
Author Image

Advertisement