For the best experience, open
https://m.bcsuddi.com
on your mobile browser.
Advertisement

- ವಚನ : - --ಮುಕ್ತಾಯಕ್ಕ

07:07 AM May 21, 2024 IST | Bcsuddi
  ವಚನ       ಮುಕ್ತಾಯಕ್ಕ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ತೊರೆಯ ಕಟ್ಟೆಯಕಟ್ಟಿ ನಿಲಿಸಲುಬಹುದೆ ?

ನೆರೆ ಮರುಳಿಗೆ ಬುದ್ಧಿಯ ಹೇಳಲುಬಹುದೆ ?

ತರಿಸಲುವೋದವನಿದಿರಿಚ್ಫೆಯನರಿಯದೆ ಮರೆದಿದ್ದಡೆ

ಹಗೆ ಇರಿವುದ ಮಾಣ್ಬನೆ ?

ದೂರದಲ್ಲಿ ಹೋದವ ಊರ ಸುದ್ದಿಯನರಿಯ.ಹೇಳದೆ ಬಯಲಾದ ಕಾಣಾ, ಎನ್ನ ಅಜಗಣ್ಣತಂದೆ.

-ಮುಕ್ತಾಯಕ್ಕ

Tags :
Author Image

Advertisement