ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ---ಮುಕ್ತಾಯಕ್ಕ.!

08:05 AM Jul 26, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ನಡೆದು ನಡೆದು ನಡೆಯ ಕಂಡವರು

ನುಡಿದು ನುಡಿದು ಹೇಳುತ್ತಿಹರೆ ?

ನುಡಿದು ನುಡಿದು ಹೇಳುವನ್ನಕ್ಕರ

ನಡೆದುದೆಲ್ಲಾ ಹುಸಿಯೆಂಬೆನು.

ಮಾತಿನ ಮಥನದಿಂದಾದ ಅರಿವು

ಕರಣಮ ಥನದಿಂದಾದುದಲ್ಲದೆ,

ಅನುಪಮ ಸ್ವರಭೇದವಾದ ಪರಿ ಎಂತು ಹೇಳಾ ?

ಇದಿರ ಗೆಲಬೇಕೆಂದು ನುಡಿದುಕೊಂಡಡೇನು,

ಮನಕ್ಕೆ ಮನವೆ ಸಾಕ್ಷಿಯಾಗಿ ನಿಃಪತಿಯಲ್ಲ ನೋಡಾ ?ಎನ್ನ ಅಜಗಣ್ಣತಂದೆ ಶಬುದಕ್ಕೆ ಹೇಸಿ ಮುಗುದನಾದನು.

 

-ಮುಕ್ತಾಯಕ್ಕ

Tags :
ವಚನ -  -ಮುಕ್ತಾಯಕ್ಕ
Advertisement
Next Article