For the best experience, open
https://m.bcsuddi.com
on your mobile browser.
Advertisement

ವಚನ : --ಮೆರೆಮಿಂಡಯ್ಯ

08:07 AM Apr 16, 2024 IST | Bcsuddi
ವಚನ     ಮೆರೆಮಿಂಡಯ್ಯ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬೋಧೆಯ ಹೇಳಿ ಉಂಬವಂಗೆ ಆಗುಚೇಗೆಯ ಮಾತೇಕೆ ?

ಅವ ಮಾತ ಕಲಿತ ಮಾತುಗನಂತೆ, ಆಟವ ಕಲಿತ ಕೋಲಾಟಿಕನಂತೆ.

ಛೀ ಅದೇತರ ಅರಿವು ?

ಐಘಟದೂರ ರಾಮೇಶ್ವರಲಿಂಗಕ್ಕೆ ಮುನ್ನವೆ ದೂರ.

-ಮೆರೆಮಿಂಡಯ್ಯ

Tags :
Author Image

Advertisement