ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ-:   -ಮೋಳಿಗೆ ಮಾರಯ್ಯ

08:01 AM Aug 18, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ನಾನೇಕೆ ಬಂದೆ ಸುಖವ ಬಿಟ್ಟು ?

ಬಂದುದಕ್ಕೆ ಒಂದೂ ಆದುದಿಲ್ಲ.

ಸಂಸಾರದಲ್ಲಿ ಸುಖಿಯಲ್ಲ, ಪರಮಾರ್ಥದಲ್ಲಿ ಪರಿಣಾಮಿಯಲ್ಲ.

ಸಿಕ್ಕಿದೆ ಅರ್ತಿಗಾರಿಕೆಯೆಂಬ ಭಕ್ತಿಯಲ್ಲಿ.

ದಾಸಿಯ ಕೂಸಿನಂತೆ ಒಡವೆಗಾಸೆಮಾಡಿ,

ಗಾಸಿಯಾದೆ ಮನೆಯೊಡೆಯನ ಕೈಯಲ್ಲಿ.

ಈ ಭಾಷೆ ಇನ್ನೇಸು ಕಾಲ, ನಿಃಕಳಂಕ ಮಲ್ಲಿಕಾರ್ಜುನಾ ?

 

-ಮೋಳಿಗೆ ಮಾರಯ್ಯ

Tags :
ವಚನ-:   -ಮೋಳಿಗೆ ಮಾರಯ್ಯ
Advertisement
Next Article