ವಚನ: ವೈದ್ಯ ಸಂಗಣ್ಣ
07:09 AM Jun 16, 2024 IST | Bcsuddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ
ವಚನ: :
Advertisement
ಭಕ್ತಂಗೊಂದೆ ವಾಕ್ಯಸ ಬಾಳೆಗೊಂದೆ ಫಲ.
ವಿರಕ್ತ ಬಿಟ್ಟುದ ಹಿಡಿದಲ್ಲಿ ಮತ್ತೆ ಮುಟ್ಟಿದಡೆ ಸತ್ತನಾಯ ಹಡುಹು.
ಮತ್ತೆ ಸತ್ಕ್ರಿಯೆಯಲ್ಲಿ ನಡೆವವ ತನ್ನ ನಿತ್ಯನೇಮವ ತಪ್ಪಿ,
ಕೆಟ್ಟು ನಡೆದು, ಮತ್ತೆ ದ್ರವ್ಯವ ಕೊಟ್ಟು,
ಭಕ್ತರೊಡೆಯರಲ್ಲಿ ತಪ್ಪ ಪರಿಹರಿಸಿಕೊಂಡಿಹೆನೆಂದು
ಬಹಮಿಟ್ಟೆಯ ಭಂಡರ ಕಂಡಡೆ,
ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವಾಯಿತ್ತಾದಡೂ ಒಡಗೂಡಲೊಲ್ಲೆ.
-ವೈದ್ಯ ಸಂಗಣ್ಣ