ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:   --ವೈದ್ಯ ಸಂಗಣ್ಣ

06:41 AM Jun 09, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಅರಿಯದವಂಗೆ ಅರಿದಿಹೆನೆಂಬ ಬಯಲರೋಗ ಹುಟ್ಟಿ,

ಕಾಲುಗೆಟ್ಟು ದೃಷ್ಟಿ ನಷ್ಟವಾಗುತ್ತಿದೆ ನೋಡಾ !

ಅದಕ್ಕೆ ನಾನೊಂದ ಮದ್ದ ಕಂಡೆ. ಹೆಸರಿಲ್ಲದ ಗಿಡ, ಮೂಲವಿಲ್ಲದ ಬೇರು.

ಎಲೆ ಹೂ ನಷ್ಟವಾದ ಚಿಗುರಿನ ಕುಲಗೆಟ್ಟು,

ಸಹಮೂಲಮಂ ತಂದು, ಆ ಕಲ್ಲಿನಲ್ಲಿ ಇಕ್ಕಿ ನೀರನೆರೆದು,

ಆ ಗುಂಡಿನಲ್ಲಿ ಹಾಗರೆಯಲಾಗಿ, ತಟ್ಟೆಯಲ್ಲಿ ಇಕ್ಕುವದಕ್ಕೆ ಮೊದಲೆ,

ಮದ್ದಿನ ದೃಷ್ಟ ನಷ್ಟವಾಯಿತ್ತು ,ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವನರಿಯಲಾಗಿ.

 

-ವೈದ್ಯ ಸಂಗಣ್ಣ

Tags :
ವಚನ:   --ವೈದ್ಯ ಸಂಗಣ್ಣ
Advertisement
Next Article