For the best experience, open
https://m.bcsuddi.com
on your mobile browser.
Advertisement

ವಚನ:   ಶಿವಲೆಂಕ ಮಂಚಣ್ಣ

06:54 AM Jun 10, 2024 IST | Bcsuddi
ವಚನ    ಶಿವಲೆಂಕ ಮಂಚಣ್ಣ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಸಕಲ ಗಂಧಕ್ಕೆ ವಾಯುವೆ ಬೀಜ, ಸಕಲ ಉತ್ಪತ್ಯಕ್ಕೆ ಅಪ್ಪುವೆ ಬೀಜ.

ಸಕಲ ಪ್ರಕೃತಿಗೆ ಜೀವವೆ ಬೀಜ.

ಇಂತೀ ಭೇದವನರಿತಲ್ಲಿ,

ಆತ್ಮನ ವಿವರ ಹೆರೆಹಿಂಗಿದಲ್ಲದೆ, ನಿಜತತ್ವ ಪರಮನಲ್ಲ.

ಪರಮ ಪರತತ್ವವ ಕೂಡಿ ಬೆರಸಿದಲ್ಲಿ,ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವಾದ.

-ಶಿವಲೆಂಕ ಮಂಚಣ್ಣ

Tags :
Author Image

Advertisement