ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ   --ಷಣ್ಮುಖಸ್ವಾಮಿ

07:00 AM Aug 25, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಸುಖ ಬಂದಲ್ಲಿ ನಿಮ್ಮ ಹಾಡಿಹರಸುವೆನಯ್ಯ.

ದುಃಖ ಬಂದಲ್ಲಿ ನಿಮ್ಮ ಕೋಪಿಸಿ ಬಯ್ವೆನಯ್ಯ.

ಅದೇನು ಕಾರಣವೆಂದೊಡೆ :

ಎನ್ನ ಸುಖದುಃಖಂಗಳಿಗೆ ನೀವೆ ಆಧಾರವಾದ ಕಾರಣ,

ನಿಮ್ಮನೆ ಹಾಡುವೆನಯ್ಯ; ನಿಮ್ಮನೆ ಹೊಗಳುವೆನಯ್ಯ.

ನಿಮ್ಮ ಮುಂದೆ ಎನ್ನ ಒಡಲಕಡು ದುಃಖವನೀಡಾಡುವೆನಯ್ಯ ಅಖಂಡೇಶ್ವರಾ.

 

-ಷಣ್ಮುಖಸ್ವಾಮಿ

 

"ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ."

Tags :
ವಚನ - --ಷಣ್ಮುಖಸ್ವಾಮಿ
Advertisement
Next Article