ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ : ---ಸಕಳೇಶ ಮಾದರಸ

07:23 AM Nov 26, 2023 IST | Bcsuddi
Advertisement

 

Advertisement

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬೆಟ್ಟದ ಮೇಲಣ ಗಿಡಗಳು ಬೆಟ್ಟವ ಮುಟ್ಟಂತಿಪ್ಪವೆ ?

ವಿವರಿಸಿ ನೋಡಿದಡೆ,

ಸೃಷ್ಟಿಯೊಳಗಣ ಪ್ರಾಣಿಗಳು ಪರಮನ ಮುಟ್ಟದಿಪ್ಪವೆ ?

ಕಷ್ಟರು ಬೇಡವೆಂದು ಬಿಟ್ಟೋಡುತ್ತಿಪ್ಪ

ಪ್ರಾಣಿಗಳನಟ್ಟಿ, ಹಿಡಿದು ಕೊಂದಡೆ,

ಸೈಷ್ಟಿಗೀಶ್ವರನಿಕ್ಕದಿಪ್ಪನೆ ನರಕದಲ್ಲಿ ?

ಒಡೆಯರಿಲ್ಲೆಂದು ಹಲವು ಪ್ರಾಣಿಗಳ ಹರಿಹರಿದು ಕೊಂದಡೆ,

ಹರನಿಕ್ಕದಿಪ್ಪನೆ ಅಘೋರನರಕದಲ್ಲಿ ?

ಸಕಲಪ್ರಾಣಿಗಳಿಗೆ ಮೇಲಾರೈಕೆ,ನಮ್ಮ ಸಕಳೇಶ್ವರದೇವನಲ್ಲದೆ ಮತ್ತೊಬ್ಬರುಂಟೆ?

 

-ಸಕಳೇಶ ಮಾದರಸ

Tags :
ವಚನ : ---ಸಕಳೇಶ ಮಾದರಸ
Advertisement
Next Article