ವಚನ: -ಸಕಳೇಶ ಮಾದರಸ
08:12 AM May 25, 2024 IST | Bcsuddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ
ವಚನ: :
Advertisement
ಕಂಡುದ ನುಡಿದಡೆ ಕಡುಪಾಪಿಯೆಂಬರು.
ಸುಮ್ಮನಿದ್ದಡೆ ಮುಸುಕುರ್ಮಿಯೆಂಬರು.
ಎನಲುಬಾರದು, ಎನದಿರಲುಬಾರದು.ಸಟೆ ಕುಹಕಪ್ರಪಂಚಿಂಗಲ್ಲದೆ ಭಜಿಸರು. ಸಕಳೇಶ್ವರದೇವಾ, ನಿಮ್ಮಾಣೆ
-ಸಕಳೇಶ ಮಾದರಸ