ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:    ---ಸಗರದ ಬೊಮ್ಮಣ್ಣ

07:40 AM Sep 15, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಪೂಜೆ ಪುಣ್ಯದೊದಗೆಂದು ಮಾಡುತ್ತಿದ್ದಲ್ಲಿ, ಮತ್ತಿನ್ನಾರುವ ಕೇಳಲೇಕೆ ?

ಇಕ್ಕಿ, ಕೊಟ್ಟು ಮುಕ್ತಿಯ ಬಟ್ಟೆಯುಂಟೆಂದು ಇನ್ನೊಬ್ಬರ ದೃಷ್ಟವ ಕೇಳಲೇಕೆ ?

ಇಹಪರದವನಲ್ಲಾ ಎಂದು, ತತ್ವಕ್ಕೆ ನಾ ಕರ್ತನೆಂದು

ಮತ್ತೊಬ್ಬರ ಬಾಗಿಲ ಕಾಯಲೇಕೆ ?

ಬಿದ್ದಿತ್ತು ಬೆಲ್ಲ ಅಶುದ್ಧದೊಳಗೆ, ಬುದ್ಧಿ ಇನ್ನಾವುದು,ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ ?

 

-ಸಗರದ ಬೊಮ್ಮಣ್ಣ

Tags :
ವಚನ:    ---ಸಗರದ ಬೊಮ್ಮಣ್ಣ
Advertisement
Next Article