ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:    -ಸತ್ಯಕ್ಕ .!

07:30 AM Oct 06, 2024 IST | BC Suddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಲಂಚವಂಚನಕ್ಕೆ ಕೈಯಾನದಭಾಷೆ.

ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದರೆ

ನಾನು ಕೈ ಮುಟ್ಟಿ ಎತ್ತಿದೆನಾದರೆ

ನಿಮ್ಮಾಣೆ ನಿಮ್ಮ ಪ್ರಮ ಥರಾಣೆ.

ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ.

ಇಂತಲ್ಲದೆ ನಾನು ಅಳಿಮನವ ಮಾಡಿ

ಪರದ್ರವ್ಯಕ್ಕೆ ಆಸೆ ಮಾಡಿದೆನಾದರೆ,

ನೀನಾಗಲೆ ಎನ್ನ ನರಕದಲ್ಲಿ ಅದ್ದಿ ನೀನೆದ್ದು ಹೋಗಾ ಶಂಭುಜಕ್ಕೇಶ್ವರಾ.

 

-ಸತ್ಯಕ್ಕ

Tags :
ವಚನ:    -ಸತ್ಯಕ್ಕ .!
Advertisement
Next Article