ವಚನ: ಸುಂಕದ ಬಂಕಣ್ಣ
07:33 AM May 29, 2024 IST
|
Bcsuddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
Advertisement
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ
ವಚನ: :
ನಿಂದಿಸುವನೊಬ್ಬ, ಸ್ತುತಿಸುವನೊಬ್ಬ.
ಇವರಿಬ್ಬರು ಪರಮಬಂಧುಗಳು.
ಆ ಯೋಗಿಯ ಪುಣ್ಯವನೊಬ್ಬ ಕೊಂಬ, ಪಾಪವನೊಬ್ಬ ಕೊಂಬ.
ಇದು ಕಾರಣ, ಗುರುಪ್ರಿಯ ಚೆನ್ನಬಂಕೇಶ್ವರನಲ್ಲಿ,ಸತ್ಯಶರಣರು ನಿತ್ತಮುಕ್ತರು.
-ಸುಂಕದ ಬಂಕಣ್ಣ
Next Article