For the best experience, open
https://m.bcsuddi.com
on your mobile browser.
Advertisement

ವಚನ : -ಹಡಪದ ಅಪ್ಪಣ್ಣ

06:54 AM Apr 15, 2024 IST | Bcsuddi
ವಚನ    ಹಡಪದ ಅಪ್ಪಣ್ಣ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಲಿಂಗವನರಿತು ಅಂಗ ಲಯವಾಗಬೇಕು.

ಅಂಕುರ ತೋರಿ ಬೀಜ ನಷ್ಟವಾದಂತೆ,

ಸ್ವಯಂಭು ತೋರಿ ಪ್ರತಿಷ್ಠೆ ನಷ್ಟವಾದಂತೆ,ಅರ್ಕೇಶ್ವರಲಿಂಗವ ಅರಿದ ಗೊತ್ತಿನ ಒಲುಮೆ.

-ಮಧುವಯ್ಯ ನಿಷ್ಠೆಯ ಮರೆದರೇನಯ್ಯಾ ?

ಲೋಕದ ಮನುಜರ ದೃಷ್ಟಿಗೆ ಸಿಲ್ಕಿ ಭ್ರಷ್ಟೆದ್ದುಹೋದರು.

ತನು ಕಷ್ಟಮಾಡಿದರೇನಯ್ಯಾ ಮನ ನಿಷ್ಠವಾಗದನ್ನಕ್ಕ ?

ತನು ಮನವೆರಡು ನಷ್ಟವಾಗಿ, ಘನವ ನೆಮ್ಮಿ,

ನಿಮ್ಮ ನೆನಹು ನಿಷ್ಪತ್ತಿಯಾದ ಶರಣರ

ಎನಗೊಮ್ಮೆ ತೋರಯ್ಯ, ನಿಮ್ಮ ಧರ್ಮ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.

-ಹಡಪದ ಅಪ್ಪಣ್ಣ

Tags :
Author Image

Advertisement