ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- -ಹಡಪದ ಅಪ್ಪಣ್ಣ

07:00 AM Jul 10, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

 

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ ?

ಕಡೆ ನಡುವೆಂದೇನೊ ಮೃಡನ ಹಾಡುವಂಗೆ ?

ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ ?

ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ ?

ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ

ಇನ್ನು ಸ್ಥಲನೆಲೆ ಆವುದುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?

 

-ಹಡಪದ ಅಪ್ಪಣ್ಣ

Tags :
ವಚನ - --ಹಡಪದ ಅಪ್ಪಣ್ಣ
Advertisement
Next Article