ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ.!
07:17 AM Mar 31, 2024 IST
|
Bcsuddi
Advertisement
Advertisement
ಬೆಂಗಳೂರು: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಅಂಜಲಿ ನಿಂಬಾಳ್ಕರ್ ಪರ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಬಂದ ಹಿನ್ನೆಲೆ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅದರಂತೆ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.
Next Article