ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ ಹಗರಣ: ಶಾಸಕ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ.!

07:56 AM Oct 14, 2024 IST | BC Suddi
Advertisement

ಬೆಂಗಳೂರು : ಇಂದು ಶಾಸಕ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೌಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.!

Advertisement

ಪ್ರಕರಣದ ಸಂಬಂಧಪಟ್ಟಂತೆ ಎಲ್ಲ ರೀತಿಯ ವಿಚಾರಣೆ ಮಾಡಿದ್ದು, ಇಡಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೆ ಚಾರ್ಜ್ ಶೀಟ್ ನಲ್ಲಿ ಈ ಹಗರಣದ ಮಾಸ್ಟರ್ ಮೈಂಡ್ ಬಿ ನಾಗೇಂದ್ರ ಎಂದು ಇಡಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ ಹೀಗಾಗಿ ಇಂದು ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

Tags :
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ ಹಗರಣ: ಶಾಸಕ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ.!
Advertisement
Next Article