ವಿಜಯೇಂದ್ರ ಕೆಳಗಿಳಿಯುವುದು ಪಕ್ಕಾ: ಎಂಬಿ ಪಾಟೀಲ್ .!
08:24 AM Sep 08, 2024 IST | BC Suddi
Advertisement
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಹಳ ದಿನಗಳ ಕಾಲ ಆ ಸ್ಥಾನದಲ್ಲಿ ಇರುವುದಿಲ್ಲ. ಸ್ವಲ್ಪ ದಿನಗಳಲ್ಲೇ ಅವರನ್ನು ಕೆಳಗೆ ಇಳಿಸುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ವಿಜಯೇಂದ್ರ ತಮ್ಮ ತಂದೆಯನ್ನು ಭ್ರಷ್ಟಾಚಾರದಲ್ಲಿ ಸಿಲುಕಿಸಿದ್ದು ಹೇಗೆ? ಏನೇನೋ ಮಾಡಿ ಅವರ ರಾಜೀನಾಮೆ ಕೊಡಿಸಿದರಲ್ಲ. ಇದನ್ನು ವಿಜಯೇಂದ್ರ ತಿಳಿಯಲಿ. ಅವರನ್ನು ಬಿಜೆಪಿಯವರು ಒಪ್ಪಿದ್ದಾರಾ? ಯತ್ನಾಳ್, ರಮೇಶ್ ಜಾರಕಿಹೊಳಿ, ಆರ್.ಅಶೋಕ್ ಯಾರೂ ಕೂಡ ಒಪ್ಪಿಲ್ಲ ಎಂದಿದ್ದಾರೆ.
Advertisement