For the best experience, open
https://m.bcsuddi.com
on your mobile browser.
Advertisement

ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ಮೃತ್ಯು

10:00 AM Dec 18, 2023 IST | Bcsuddi
ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ಮೃತ್ಯು
Advertisement

ಬೆಂಗಳೂರು: ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿಪುರದಲ್ಲಿ ಡಿ.17 ನಡೆದಿದೆ.

ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್ 20 ಮೃತ ವ್ಯಕ್ತಿ.

ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶವಾಗಿ ಗಂಭೀರ ಗಾಯಗೊಂಡಿದ್ದು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಜೈನ್ ಕುಮಾರ್ ಮೃತಪಟ್ಟಿದ್ದಾರೆ. ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Author Image

Advertisement