ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ಮೃತ್ಯು
10:00 AM Dec 18, 2023 IST
|
Bcsuddi
Advertisement
ಬೆಂಗಳೂರು: ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿಪುರದಲ್ಲಿ ಡಿ.17 ನಡೆದಿದೆ.
Advertisement
ಕ್ರೇನ್ ಆಪರೇಟರ್ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್ 20 ಮೃತ ವ್ಯಕ್ತಿ.
ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶವಾಗಿ ಗಂಭೀರ ಗಾಯಗೊಂಡಿದ್ದು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಜೈನ್ ಕುಮಾರ್ ಮೃತಪಟ್ಟಿದ್ದಾರೆ. ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Article