ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆ: ಧನಸಹಾಯಕ್ಕೆ ಅರ್ಜಿ ಆಹ್ವಾನ

07:27 AM Nov 10, 2023 IST | Bcsuddi
Advertisement

 

Advertisement

ಹೊಸಪೇಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು website: kannadasiri.karnataka.gov.in ನಲ್ಲಿ ಪಡೆಯಬಹುದು) ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್ 7 ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Tags :
ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆ: ಧನಸಹಾಯಕ್ಕೆ ಅರ್ಜಿ ಆಹ್ವಾನ
Advertisement
Next Article