ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಕ್ತಿಶಾಲಿಯಾದ ಶಿವನ ಮಂತ್ರ ಪಠಣೆ ಮಾಡುವುದರಿಂದ ಪವಾಡ ಸದೃಶವಾಗಿ ನಿಮ್ಮ ಕಷ್ಟಗಳನ್ನೆಲ್ಲ ಪರಿಹರಿಸಿಕೊಳ್ಳಬಹುದು!

08:12 AM Dec 09, 2023 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಈ ದಿನ ವಿಶೇಷವಾಗಿ ಈ ಮಂತ್ರವನ್ನು ಕೇವಲ ಎರಡು ನಿಮಿಷಗಳ ಕಾಲ ಪಟನೆ ಮಾಡಿದರೆ ಸಾಕು. ನಿಮ್ಮ ಜೀವನದಲ್ಲಿ ಇರುವಂತಹ ಯಾವುದೇ ಕಷ್ಟವಾಗಿರಲಿ ಹಾಗೇನೆ ಅಡೆತಡೆಗಳು ಆಗಿರಲಿ ಅಥವಾ ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ಮಾರ್ಗವಾಗಿ ಈ ಒಂದು ಮಂತ್ರ ನಿಮಗೆ ವಿಶೇಷವಾಗಿ ಶಕ್ತಿಯನ್ನು ತುಂಬುತ್ತದೆ ಹಾಗಾದರೆ ಆ ವಿಶೇಷವಾದ ಮಂತ್ರಗಳು ಯಾವುವು

ಹಾಗೇನೇ ಆ ಮಂತ್ರಗಳನ್ನು ಪಠಣೆ ಮಾಡಲು ನೀವು ಯಾವ ನಿಯಮಗಳನ್ನು ಪಾಲನೆ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಾನು ಈ ಮಾಹಿತಿ ತಿಳಿಸಿಕೊಡುತ್ತೇನೆ. ಸಾಮಾನ್ಯವಾಗಿ ಪ್ರತಿಯೊಬ್ಬರು ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಾ ಇರುತ್ತಾರೆ ಎಷ್ಟೇ ದುಡಿದರು ಕೈಯಲ್ಲಿ ಹಣ ನಿಲ್ಲುವುದಿಲ್ಲ.

ಹಾಗೆನೆ ಜೀವನದಿ ಜಂಜಾಟಗಳು ಮನಸ್ಸಿಗೆ ನೆಮ್ಮದಿ ಇಲ್ಲದೆ ಅಶಾಂತಿಯಿಂದ ಕೂಡಿರುತ್ತದೆ. ಮನೆಯಲ್ಲಿ ಯಾವಾಗಲೂ ಕಲಹಗಳು ಜರುಗುತ್ತಾ ಇರುತ್ತವೆ. ಇಂಥ ಸಂಕಷ್ಟದ ಸಮಯದಲ್ಲಿ ಈ ಒಂದು ಮಂತ್ರವನ್ನು ನೀವು ಕೇವಲ ಎರಡು ನಿಮಿಷಗಳ ಕಾಲ ಮನಸ್ಸಿನಲ್ಲಿ ಭಟನೆ ಮಾಡಿದರೆ ಸಾಕು ಸಾಕ್ಷಾತ್ ಮಹಾಶಿವನೇ ನಿಮ್ಮ ಜೀವನದಲ್ಲಿ ಇರುವಂತಹ ಕಷ್ಟಗಳು ಕಳೆಯುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಅಂತಾನೆ ನಮ್ಮ ಶಾಸ್ತ್ರಗಳಲ್ಲಿ ಲೇಖವಾಗಿದೆ. ಇನ್ನು ಈ ಒಂದು ಮಂತ್ರವನ್ನು ನೀವು ಪಟನೆ ಮಾಡಬೇಕಾದರೆ ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ ಆ ನಿಯಮಗಳು ಯಾವುದು ಅಂತ ಹೇಳಿದರೆ ಮೊದಲಿಗೆ ಬೆಳಿಗ್ಗೆ ಸ್ನಾನ ಮಾಡಿದ ನಂತರ ನೀವು ಪೂಜೆ ಮಾಡಿದ ನಂತರ ಈ ಒಂದು ಮಂತ್ರವನ್ನು ಪೂರ್ವ ಅಭಿಮುಖವಾಗಿ ಕುಳಿತು ಪಟನೆಯನ್ನು ಮಾಡಬೇಕು.

ಹಾಗೂ ಹೆಣ್ಣು ಮಕ್ಕಳು ಅಥವಾ ಗಂಡು ಮಕ್ಕಳು ಎನ್ನುವ ಭೇದವಿಲ್ಲದೆ ಈ ಮಂತ್ರವನ್ನು ಪ್ರತಿದಿನವೂ ಎರಡು ನಿಮಿಷಗಳ ಕಾಲ ಪಟನೆಯನ್ನು ಮಾಡಬೇಕಾಗುತ್ತದೆ. ಇನ್ನು ಹೆಣ್ಣು ಮಕ್ಕಳು ಋತುಮದ್ಯ ಆದ ಸಮಯದಲ್ಲಿ ಅಂದರೆ ಇವರು ಏನಾದರೂ ಹೆಣ್ಣು ಮಕ್ಕಳು ಪೇರಿಯಡ್ಸ್ ಆದ ಸಮಯದಲ್ಲಿ ಈ ಒಂದು ಮಂತ್ರವನ್ನು ಪಠಣೆ ಮಾಡುವುದು ನಿಶ್ಚಿತ ಹಾಗೂ ಈ ಒಂದು ಮಂತ್ರ ಪಟನಿಗೆ ಯಾವುದೇ ಆಹಾರ ಪಥ್ಯ ಇರುವುದಿಲ್ಲ

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
ಶಕ್ತಿಶಾಲಿಯಾದ ಶಿವನ ಮಂತ್ರ ಪಠಣೆ ಮಾಡುವುದರಿಂದ ಪವಾಡ ಸದೃಶವಾಗಿ ನಿಮ್ಮ ಕಷ್ಟಗಳನ್ನೆಲ್ಲ ಪರಿಹರಿಸಿಕೊಳ್ಳಬಹುದು!
Advertisement
Next Article