ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ, ಮಣ್ಣಿನಡಿ ಸಿಲುಕಿದ ಪೊಲೀಸ್‌ ವಾಹನ..!

03:22 PM Jul 22, 2024 IST | Bcsuddi
Advertisement

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದ ವೇಳೆ ಪೊಲೀಸ್ ವಾಹನ ಸಿಲುಕಿಕೊಂಡಿದೆ. ಸಕಲೇಶಪುರ ತಾಲೂಕಿನ, ದೊಡ್ಡತಪ್ಲೆ ಬಳಿ ಪೊಲೀಸರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ KA-13 G-1713 ನಂಬರ್‌ನ ಹೈವೇ ಪಾಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ಗೊಳಿಸಲಾಗಿದೆ.

Advertisement

Advertisement
Next Article