ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಶಿವಲೆಂಕ ಮಂಚಣ್ಣ ಅವರ ವಚನ

07:09 AM Feb 24, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಾಯಭ್ರಮೆಯಿಂದ ಮಾಡುವುದು ದೇವಪೂಜೆಯಲ್ಲ.

ಜೀವಭ್ರಮೆಯಿಂದ ಅರ್ಪಿಸುವುದು ಲಿಂಗಾರ್ಪಿತವಲ್ಲ.

ಕಾಯದ ಸೂತಕವನಳಿದು ಪೂಜಿಸಿ, ಜೀವನ ಪ್ರಕೃತಿಯ ಮರೆದರ್ಪಿಸಿ,

ಉಭಯವನರಿಯಬಲ್ಲಡೆ, ಕಾಯವೆ ಒಡೆಯ, ಪ್ರಾಣವೆ ಲೆಂಕ.

ಇಂತೀ ಉಭಯ ಲೇಪವಾದಲ್ಲಿ,ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.

 

-ಶಿವಲೆಂಕ ಮಂಚಣ್ಣ

Tags :
-ಶಿವಲೆಂಕ ಮಂಚಣ್ಣ ಅವರ ವಚನ .!
Advertisement
Next Article