ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶೃಂಗೇರಿ ಶಾರದಾಂಬೆಯ ಆಶೀರ್ವಾದ ಪಡೆದ ನಿರ್ಮಲಾ ಸೀತಾರಾಮನ್

11:14 AM May 26, 2024 IST | Bcsuddi
Advertisement

 

Advertisement

ಶೃಂಗೇರಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಶೃಂಗೇರಿಗೆ ಭೇಟಿ ನೀಡಿದ್ದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಶೃಂಗೇರಿಗೆ ತೆರಳಿದ್ದ ಅವರು ಶಾರದಾ ಮಠಕ್ಕೆ ತೆರಳಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.

ನಂತರ ಇಬ್ಬರೂ ಗುರುಗಳ ಆಶೀರ್ವಾದ ಪಡೆದರು. ಶೃಂಗೇರಿ ಮಠದ ಕುರಿತು ಅಲ್ಲಿನ ಅರ್ಚಕರಿಂದ ನಿರ್ಮಲಾ ಸೀತಾರಾಮನ್ ಕನ್ನಡದಲ್ಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡರು.!

Tags :
ಶೃಂಗೇರಿ ಶಾರದಾಂಬೆಯ ಆಶೀರ್ವಾದ ಪಡೆದ ನಿರ್ಮಲಾ ಸೀತಾರಾಮನ್
Advertisement
Next Article