ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶ್ರಾವಣದಲ್ಲಿ ನಡೆಯುವ ಘಟನೆಗಳ ಬಗ್ಗೆ  ಕೋಡಿ ಶ್ರೀ ಭವಿಷ್ಯ ಇದು.!

08:36 AM Aug 10, 2024 IST | BC Suddi
Advertisement

 

Advertisement

ಬೆಂಗಳೂರು: ನಿಖರ ಭವಿಷ್ಯಕ್ಕೆ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಕ್ರೋಧಿನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಸಂಭವಿಸಲಿವೆ. ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ.

ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ' ಎಂದು ಕೋಡಿಶ್ರೀ ಹೇಳಿದ್ದಾರೆ. ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದಿದ್ದಾರೆ.

Tags :
ಶ್ರಾವಣದಲ್ಲಿ ನಡೆಯುವ ಘಟನೆಗಳ ಬಗ್ಗೆ  ಕೋಡಿ ಶ್ರೀ ಭವಿಷ್ಯ ಇದು.!
Advertisement
Next Article