ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಸಂಗಮೇಶ್ವರದ ಅಪ್ಪಣ್ಣ ಅವರ ವಚನ ……

07:18 AM Mar 14, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತಿಥಿವಾರವೆಂದರಿಯೆನಯ್ಯಾ, ಲಗ್ನವಿಲಗ್ನವೆಂದರಿಯೆನಯ್ಯಾ.

ಇದನರಿತು ಹದಿನಾರು ವಾರ, ಹದಿನೆಂಟು ಕುಲವೆಂದೆಂಬರು.

ನಾವಿದನರಿಯೆವಯ್ಯಾ, ಇರುಳೊಂದು ವಾರ, ಹಗಲೊಂದು ವಾರ.

ಭವಿಯೊಂದು ಕುಲ, ಭಕ್ತನೊಂದು ಕುಲ, ನಾವು ಬಲ್ಲುದು ಇದು ತಾನೆ,ಬಸವಪ್ರಿಯ ಕೂಡಲಚೆನ್ನಸಂಗಮದೇವಾ.

 

-ಸಂಗಮೇಶ್ವರದ ಅಪ್ಪಣ್ಣ

Tags :
-ಸಂಗಮೇಶ್ವರದ ಅಪ್ಪಣ್ಣ ಅವರ ವಚನ ……
Advertisement
Next Article