For the best experience, open
https://m.bcsuddi.com
on your mobile browser.
Advertisement

ಸಚಿವ ಜಮೀರ್ ಅಹ್ಮದ್ ಗೆ ಎದೆನೋವು! ಆಸ್ಪತ್ರೆಗೆ ದಾಖಲು.!

04:32 PM Apr 15, 2024 IST | Bcsuddi
ಸಚಿವ ಜಮೀರ್ ಅಹ್ಮದ್ ಗೆ ಎದೆನೋವು  ಆಸ್ಪತ್ರೆಗೆ ದಾಖಲು
Advertisement

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಲು ಹೋಗುತ್ತಿದ್ದ ಸಂದರ್ಭದಲ್ಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.

Advertisement

ಬಸವೇಶ್ವರ ಆಸ್ಪತೆಯಲ್ಲಿ ಹೃದ್ರೋಗತಜ್ಞ ಡಾ.ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Author Image

Advertisement