For the best experience, open
https://m.bcsuddi.com
on your mobile browser.
Advertisement

ಸಚಿವ ಸಂಪುಟಕ್ಕೆ ಸರ್ಜರಿ ಸಾಧ್ಯತೆ ಇದೆಯಾ.?

12:09 PM Jul 29, 2024 IST | BC Suddi
ಸಚಿವ ಸಂಪುಟಕ್ಕೆ ಸರ್ಜರಿ ಸಾಧ್ಯತೆ ಇದೆಯಾ
Advertisement

ಬೆಂಗಳೂರು: ಹೌದು ಎನ್ನುತಿದೆ ಒಂದು ವಲಯ.! ಲೋಕಸಭೆ ಚುನಾವಣೆ ಫಲಿತಾಂಶ, ಹಗರಣಗಳ ಆರೋಪದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟಕ್ಕೆ ಸರ್ಜರಿ ಮಾಡುವ ಸುಳಿವು ನೀಡಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾ‌ರ್ ಮಂಗಳವಾರ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ.

Advertisement

ನಂತರ ಸಂಪುಟ ಬದಲಾವಣೆ ಅಥವಾ ಕೆಲವು ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ವರದಿಯಾಗಿದೆ. ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.

Tags :
Author Image

Advertisement